ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಯಾವುದೇ ಕಲಸಕ್ಕೂ ಎಸ್.ಎಸ್.ಎಲ್. ಸಿ ದಾಖಲು ಮುಖ್ಯ .! ಹಾಗಾದ್ರೆ ನೀವು ಪರೀಕ್ಷೆಗೆ ಕುಳಿತುಕೊಳ್ಳಬೇಕೆ .? ಇಲ್ಲಿದೆ ಮಾಹಿತಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಮಂದಿಗೆ ಮುಂಜಾಗ್ರತ ಕ್ರಮ: ಹವಾಮಾನ ಇಲಾಖೆ ಅದೃಷ್ಟದ … Continue reading ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ