ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯ..! ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಕೆಪಿಎಸ್ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ ಅದೃಷ್ಟದ ಸಂಕೇತಗಳುಇಂತಹ ಸಂಕೇತ ಸೂಚನೆಗಳು ನಿಮಗೇನಾದರೂ ಕಂಡು ಬಂದರೆ … Continue reading ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ