ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿದರೆ ಜೀವನದಲ್ಲಿ ಅದ್ಭುತ ಚಮತ್ಕಾರಿ ಫಲಗಳು / ಬದಲಾವಣೆ ಆಗುತ್ತದೆ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಆಂಜನೇಯಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕುವುದರಿಂದ ಯಾವ ಯಾವ ಫಲಗಳು ಸಿಗುತ್ತವೆ ಎಂದರೆ ಆಂಜನೇಯಸ್ವಾಮಿಗೆ ಚಿಗುರು ವೀಳ್ಯದೆಲೆಯ ಹಾರವನ್ನು ಹಾಕಿದರೇ ಕಾಯಿಲೆಯಿಂದ ನರಳುವವರು ಬಹಳ ಬೇಗ ಗುಣಮುಖರಾಗುತ್ತಾರೆ. ಮನೆಯಲ್ಲಿ ಮಾಂತ್ರಿಕ ಕಾಟ ಇರುವವರು ಆಂಜನೇಯಸ್ವಾಮಿಗೆ ಚಿಗುರು ವೀಳ್ಯದೆಲೆಯ ಹಾರವನ್ನು ಹಾಕಿದರೇ ಮಾಂತ್ರಿಕ ಬಾಧೆ ನಿವಾರಣೆಯಾಗುತ್ತದೆ. ಸಂಸಾರದಲ್ಲಿ ನೆಮ್ಮದಿ ಇಲ್ಲದವರು ಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿದರೇ ಸಂಸಾರದಲ್ಲಿ ನೆಮ್ಮದಿ ಸಿಗುತ್ತದೆ.

Advertisement

ಸಣ್ಣ ಮಕ್ಕಳು ಎಷ್ಟೇ ಆಹಾರ ತಿಂದರೂ ತುಂಬಾ ಸಣ್ಣಗಿದ್ದು, ನಿಶಕ್ತರಾಗಿದ್ದರೇ ಇಂತಹ ಸಮಯದಲ್ಲಿ ಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿ ಪ್ರಾರ್ಥಿಸಿದರೇ ಮಕ್ಕಳ ಆರೋಗ್ಯ ಚೆನ್ನಾಗಿದ್ದು, ಚೆನ್ನಾಗಿ ಬೆಳೆಯುತ್ತಾರೆ. ವ್ಯಾಪಾರ ಮಾಡುವಾಗ ತುಂಬಾ ನಷ್ಟವಾದರೇ ಅಂತಹವರು ಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿ, ವೀಳ್ಯದೆಲೆ, ಹಣ್ಣುಗಳು, ಹಾಗೂ ದಕ್ಷಿಣೆ ಸಮೇತ ತಾಂಬೂಲ ದಾನ ಮಾಡಿದರೇ ವ್ಯಾಪಾರ ಚೆನ್ನಾಗಿ ಆಗುತ್ತದೆ. ಶನಿ ದೇವರ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ದೃಷ್ಠಿ ಇರುವವರು ಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿ ತುಳಸಿ ಅರ್ಚನೆ ಮಾಡಿಸಿದರೇ ಶನಿದೋಷ ನಿವಾರಣೆಯಾಗುತ್ತದೆ. ಸುಂದರ ಕಾಂಡ ಪಾರಾಯಣ ಮಾಡಿ ಆಂಜನೇಯಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿದರೇ ಸಕಲ ಕಾರ್ಯಗಳು ನೆರವೇರುತ್ತದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ನಿಮಗೆ ಬೆಲೆ ಇಲ್ಲದಿದ್ದರೇ, ಕೀಳಾಗಿ ನೋಡುತ್ತಿದ್ದರೇ ಅಂತಹವರು ಆಂಜನೇಯಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿ ಪ್ರಾರ್ಥಿಸಿದರೇ ಬಹಳ ಒಳ್ಳೆಯ ಗೌರವ ಸಿಗುತ್ತದೆ.

ಹನುಮಾನ್ ಚಾಲೀಸಾ ಓದಿ, ಸ್ವಾಮಿಗೆ ವೀಳ್ಯದೆಲೆಯ ಹಾರವನ್ನು ಹಾಕಿಸಿ ಪೂಜಿಸಿದರೇ ಪರಮಾತ್ಮನ ಅನುಗ್ರಹ ನಿಮ್ಮ ಮೇಲೆ ಇರುತ್ತದೆ. ವಾದ ವಿವಾದಗಳಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ, ವೀಳ್ಯದೆಲೆಯ ಹಾರವನ್ನು ಹಾಕಿಸಿ ಪೂಜಿಸಿ, ಪ್ರಸಾದ ತಿಂದರೇ ಜಯವು ಸತ್ಯದ ಕಡೆ ಆಗುತ್ತದೆ. ಯಾವುದೇ ಕಾರಣಕ್ಕೂ ಹರಿದಿರುವ, ಒಣಗಿರುವ ವೀಳ್ಯದೆಲೆಯನ್ನು ಹಾರವಾಗಿ ಮಾಡಬೇಡಿ. ಹಸಿರಾಗಿರುವ, ಚಿಗುರಿನ ವೀಳ್ಯದೆಲೆಯ ಹಾರವನ್ನು ಹಾಕಿಸಿ. ಶ್ರೀರಾಮ ದೇವರ ಪ್ರಸಾದದ ತುಳಸಿಯನ್ನು ಆಂಜನೇಯಸ್ವಾಮಿಯ ತಲೆಯ ಮೇಲಿಟ್ಟು ಅರ್ಚನೆ ಮಾಡಿದರೇ ಇಷ್ಟಾರ್ಥ ಸಿದ್ಧಿ ಸಕಲ ಕಾರ್ಯಗಳು ಬಹಳ ಬೇಗ ನೆರವೇರುತ್ತದೆ.

 

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement