ಆರ್ಥಿಕ ಪರಿಸ್ಥಿತಿಯಲ್ಲಿ ಎಷ್ಟೇ ಸಮಸ್ಯೆ ಇದ್ದರೂ ಆಂಜನೇಯನ ಈ ಮಂತ್ರ ಹೇಳಿದರೆ ಸಾಕು ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗುತ್ತದೆ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಆಂಜನೇಯನ ವಿಶೇಷವಾದ ಆರ್ಥಿಕ ಪರಿಸ್ಥಿತಿ ವೃದ್ಧಿ ಮಾಡುವ ವಿಶೇಷವಾದ ಮಂತ್ರವನ್ನು ನಾವು ಇವತ್ತಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ಮಂತ್ರವನ್ನು ಹೇಗೆ ಹೇಳಬೇಕು ಎಂದರೆ ಬೆಳಿಗ್ಗೆ ಎದ್ದು ಸ್ನಾನಾದಿಗಳನ್ನು ಮಾಡಿಕೊಂಡು ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿಕೊಂಡು ಆದಷ್ಟು ಇದನ್ನು ಬೆಳಿಗ್ಗೆ ಮಾಡಿದರೆ ತುಂಬಾನೆ ಒಳ್ಳೆಯದು ಉಪಾಯವನ್ನು ಯಾವತ್ತೂ ಮಾಡಬೇಕು ಎನ್ನುವ ವಿಷಯಕ್ಕೆ ಬಂದರೆ ಶನಿವಾರ ಮಾಡಿದರೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ಹಾಗೆ ಈ ವಿಷಯವನ್ನು ಯಾವ ರೀತಿ ಮಾಡಬೇಕು ಎನ್ನುವ ವಿಷಯಕ್ಕೆ ಬಂದರೆ ನೀವು ಮನೆಯಲ್ಲಿ ದೀಪವನ್ನು ಹಚ್ಚುತ್ತೀರ

Advertisement

ಅದೇ ರೀತಿ ದೀಪವನ್ನು ಹಚ್ಚುವಾಗ ಈ ಮಂತ್ರವನ್ನು ಹೇಳಬೇಕು ವಿಶೇಷವಾಗಿ ನಿಮ್ಮ ಎದುರುಗಡೆ ಆಂಜನೇಯನ ಮೂರ್ತಿ ಅಥವಾ ಫೋಟೋ ಇರಬೇಕಾಗುತ್ತದೆ ಹಾಗೆ ಈ ಮಂತ್ರವನ್ನು ಹೇಳಬೇಕಾದರೆ ಈ ಮಂತ್ರ ತುಂಬಾ ವಿಶೇಷ ಅಂತ ಹೇಳಬಹುದು ನಿಮಗೆ ಈ ಮಂತ್ರದಿಂದ ತುಂಬಾನೇ ಲಾಭವಾಗುತ್ತದೆ ಅಂತಾನೆ ಹೇಳಬಹುದು ಈ ಉಪಾಯವನ್ನು ಮಾಡುವುದರಿಂದ ದನಕ್ಕೆ ಸಂಬಂಧಪಟ್ಟ ಯಾವುದೇ ಸಮಸ್ಯೆ ಇದ್ದರು ಅದು ನಿವಾರಣೆ ಆಗುತ್ತದೆ ಅಂತಾನೆ ಹೇಳಬಹುದು ಸಾಕಷ್ಟು ವಿಚಾರಗಳಿಂದ ನಿಮಗೆ ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಆ ಮಂತ್ರ ಈ ಹೀಗೆ ಇದೆ ಓಂ ಪವನ ನಂದನಾಯ ಹಂಗ್ ಹನುಮಂತೇ ರುದ್ರಾತ್ಮಕಾಯ ಹಂಗ್ ಪಟ್

ಈ ಮಂತ್ರವನ್ನು 11 ಬಾರಿ ಜಪೀಸಾ ಬೇಕಾಗುತ್ತದೆ 11 ಬಾರಿ ಭಕ್ತಿಯಿಂದ ಜಪಿಸಿದ ಮೇಲೆ ಏನು ಮಾಡಬೇಕು ಅಂದರೆ ಹಣಕ್ಕೆ ಸಂಬಂಧಪಟ್ಟ ಇಷ್ಟಾರ್ಥಗಳನ್ನು ಹೇಳಿಕೊಳ್ಳಬೇಕು ಅಥವಾ ಹಣಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಇದೆ ಎಂದಾಗ ಆ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಮಾಡಿ ಕೊಡು ಅಂತ ಬೇಡಿಕೊಳ್ಳಬೇಕು ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೂ ಸಹ ಆದಷ್ಟು ಬೇಗ ಆ ಸಮಸ್ಯೆ ಕಮ್ಮಿಯಾಗುತ್ತದೆ ಅಂತಾನೆ ಹೇಳಬಹುದು

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement