ಆರ್ಥಿಕ ಸಂಕಷ್ಟ, ಗಂಡ-ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲವೆಂದರೆ ಈ ಚಿಕ್ಕ ಕೆಲಸವನ್ನು ಮಾಡಿ.

WhatsApp
Telegram
Facebook
Twitter
LinkedIn

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಯಾರಿಗಾದರೂ ಆಕಸ್ಮಿಕವಾಗಿ ತೊಂದರೆ ಬಂದು ಆ ತೊಂದರೆಯಿಂದ 24 ಗಂಟೆಯೊಳಗೆ ಹೊರಬರಬೇಕಾಗುವಂತಹ ಪರಿಸ್ಥಿತಿಯಲ್ಲಿ ಇದ್ದರೆ ಉಪ್ಪಿನಿಂದ ಮಾಡುವ ಈ ಚಿಕ್ಕ ಕೆಲಸದಿಂದ ನಿಮ್ಮ ಸಮಸ್ಯೆಯು 24 ಗಂಟೆಯೊಳಗೆ ನಿವಾರಣೆಯಾಗುತ್ತದೆ

 

ಮೊದಲಿಗೆ ತೊಟ್ಟು ಇರುವಂತಹ 7 ಕೆಂಪು ಹಸಿಮೆಣಸಿನಕಾಯಿಯನ್ನು ತೆಗೆದುಕೊಳ್ಳಬೇಕು,ಸ್ವಲ್ಪ ಪ್ರಮಾಣದಲ್ಲಿ ಸಿಪ್ಪೆಯನ್ನು ತೆಗೆದ ಸಾಸಿವೆಯನ್ನು ತೆಗೆದುಕೊಳ್ಳಬೇಕು ಹಾಗೂ ಇದರ ಜೊತೆಗೆ ಕಲ್ಲು ಉಪ್ಪನ್ನು ತೆಗೆದುಕೊಳ್ಳಬೇಕು. ಈ ಮೂರು ವಸ್ತುಗಳನ್ನು ಮಿಶ್ರಣ ಮಾಡಿಕೊಂಡು ಬಲಕೈಯಲ್ಲಿ ಇಟ್ಟುಕೊಂಡು ಏಳು ಬಾರಿ ಕ್ಲಾಕ್ ವೈಸ್ ಹಾಗೂ ಆಂಟಿ ಕ್ಲಾಕ್ ವೈಸ್ ತಿರುಗಿಸಿ ನಿವಾಳಿಸಿ ದೃಷ್ಟಿಯನ್ನು ತೆಗೆದು ನೆಲದ ಮೇಲೆ ಹಾಕಿ ನಂತರ ಬೆಂಕಿಯನ್ನು ಹಚ್ಚಿ ಸುಡಬೇಕು. ಸುಟ್ಟ ನಂತರ ಅದರಿಂದ ಬಂದ ಬೂದಿಯನ್ನು ನಿರ್ಜನ ಪ್ರದೇಶದಲ್ಲಿ ಒಂದು ಗುಂಡಿಯನ್ನು ತೆಗೆದು ಗುಂಡಿಯೊಳಗೆ ಬೂದಿಯನ್ನು ಹಾಕಿ ಮುಚ್ಚಬೇಕು. ಮಣ್ಣಿನಿಂದ ಗುಂಡಿಯನ್ನು ಮುಚ್ಚಿದ ನಂತರ ಹಿಂತಿರುಗಿ ನೋಡಿದೆ ಮನೆಗೆ ಬರಬೇಕು. ಇದರಿಂದ ನಿಮಗಿರುವ ಸಮಸ್ಯೆಗಳು ಯಾವುದೇ ಇರಲಿ ಎಲ್ಲಾ ಸಮಸ್ಯೆಯು ಕೇವಲ 24 ಗಂಟೆಯ ಒಳಗೆ ನಿವಾರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

 

ಒಂದು ವೇಳೆ ಆರ್ಥಿಕ ಸಮಸ್ಯೆಯಿಂದ ಹೊರ ಬರಬೇಕೆಂದರೆ ಪ್ರತಿನಿತ್ಯ ಸ್ನಾನ ಮಾಡುವಾಗ ನೀರಿಗೆ ಸ್ವಲ್ಪ ಕಲ್ಲುಪ್ಪನ್ನು ಹಾಕಿ ಕಲ್ಲುಪ್ಪನ್ನು ಕರಗಿಸಿ ನಂತರ ಸ್ನಾನವನ್ನು ಮಾಡುವುದರಿಂದ ನಿಮಗೆ ಒದಗಿ ಬರುವ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ. ಯಾರು ಹಸುವಿಗೆ ಕಲ್ಲುಪ್ಪನ್ನು ನೆಕ್ಕಿಸುತ್ತಾರೋ ಅಂತವರಿಗೆ ಆರ್ಥಿಕ ಸಂಕಷ್ಟವು ಅತೀ ಶೀಘ್ರದಲ್ಲಿ ನಿವಾರಣೆಯಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಯಾವುದಾದರೂ ಒಂದು ಸಮಸ್ಯೆಯು ಅಥವಾ ದೋಷವು ಬೆನ್ನು ಬಿಡದೆ ಕಾಡುತ್ತಿದ್ದರೆ ಸೋಮವಾರ ದಿನದಂದು 6 ಘಂಟೆಯಿಂದ ಇಂದ 7 ಘಂಟೆಯ ಒಳಗೆ ಒಂದು ಹಿಡಿ ಉಪ್ಪನ್ನು ತೆಗೆದುಕೊಂಡು ನಲ್ಲಿಯ ಕೆಳಗೆ ಕೈಯನ್ನು ಇಟ್ಟುಕೊಂಡು ನೀರಿನ ಸಹಾಯದಿಂದ ಸ್ವಲ್ಪ ಸ್ವಲ್ಪ ಉಪ್ಪನ್ನು ಕೆಳಗೆ ಹಾಕುತ್ತ ಹೋಗಬೇಕು, ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟ ಅಥವಾ ಸಮಸ್ಯೆ ಯಾವುದೇ ಇದ್ದರೂ ಕ್ರಮೇಣವಾಗಿ ಕಡಿಮೆಯಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸದೃಢರಾಗಬಹುದು.

ಒಂದು ವೇಳೆ ಗಂಡ-ಹೆಂಡತಿಯ ನಡುವೆ ಸಂಬಂಧ ಸರಿಗಿಲ್ಲ ಎಂದರೆ 4 ಕಪ್ಪು ಮೆಣಸಿನಕಾಳು, 4 ಲವಂಗ ಹಾಗೂ ಸ್ವಲ್ಪ ಉಪ್ಪು, ಈ ಮೂರು ಪದಾರ್ಥಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಗಾಜಿನ ಬಟ್ಟಲಿಗೆ ಹಾಕಿ ಗಂಡ ಹೆಂಡತಿ ಮಲಗುವ ಕೋಣೆಯ ಯಾವುದಾದರೂ ಒಂದು ಮೂಲೆಯಲ್ಲಿ ಇಡುವುದರಿಂದ ಅವರಿಬ್ಬರ ನಡುವೆ ಇರುವ ಅಡಚಣೆ ದೂರವಾಗಿ ನೆಮ್ಮದಿಯಿಂದ ಹೊಂದಿಕೊಂಡು ಜೀವನವನ್ನು ನಡೆಸುತ್ತಾರೆ.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon