ಇಂದಿನಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್!
ಬೆಂಗಳೂರು: ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ನ್ಯಾಯಬೆಲೆ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದಿರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ಗೆ ಮುಂದಾಗಿದ್ದಾರೆ. ಆರ್ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ.! ಇಂದು ಬೆಂಗಳೂರಿನಲ್ಲಿ ವಿಕ್ಷರಿ ಪರೇಡ್ ಜು. 21ರವರೆಗೆ ವಿಧಾನಮಂಡಲ ಅಧಿವೇಶ ವಿಸ್ತರಣೆ … Continue reading ಇಂದಿನಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್!
Copy and paste this URL into your WordPress site to embed
Copy and paste this code into your site to embed