‘ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಆಯ್ಕೆ’ – ಯಡಿಯೂರಪ್ಪ

ಬೆಂಗಳೂರು: ಇಂದು ಅಥವಾ ನಾಳೆ ವಿಪಕ್ಷ ನಾಯಕರ ಆಯ್ಕೆ ಆಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದರೊಂದಿಗೆ ಇಂದು 16ನೇ ವಿಧಾನಸಭೆ ಮೊದಲ ಜಂಟಿ ಬಜೆಟ್‌ ಅಧಿವೇಶಕ್ಕೆ ಪ್ರಾರಂಭವಾಗಿದೆ. ಆದರೆ ಈ ಬಾರಿ ಪ್ರತಿಪಕ್ಷವಾಗಿರುವ ಬಿಜೆಪಿಯಲ್ಲಿ ಇನ್ನು ಕೂಡ ಸಭಾ ನಾಯಕನನ್ನೇ ಆಯ್ಕೆ ಮಾಡದ ಕಾರಣ ವಿಪಕ್ಷ ನಾಯಕನಿಲ್ಲದೆ ಇಂದಿನಿಂದ ಅಧಿವೇಶನ ಪ್ರಾರಂಭವಾಗಿದೆ. ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಗುಂಡು … Continue reading ‘ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಆಯ್ಕೆ’ – ಯಡಿಯೂರಪ್ಪ