ಇಂದು ನಿಮ್ಮ ಅನಗತ್ಯ ಮಾತುಗಳಿಂದ ವಿವಾದವು ಹುಟ್ಟಬಹುದು

 

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ.

Advertisement

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

ಮೇಷ ರಾಶಿ : ಹೇಳಿಕೊಳ್ಳುವ ಸಾಧನೆ ಅಲ್ಲದಿದ್ದರೂ ಒಮ್ಮೊಮ್ಮೆ ಹೇಳಿಕೊಳ್ಳಬೇಕಾಗುತ್ತದೆ. ಇಂದು ನಿಮಗೆ ಬೇರೆ ಬೇರೆ ಕಾರಣಗಳಿಂದ ಜೀವನ ಬಹಳ ಸುಂದರ ಎನಿಸುವುದು. ಉಪಕಾರ ಮಾಡಲು ಹೋಗಿ ಆಪತ್ತಿನಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಸ್ನೇಹಿತರ ಜೊತೆ ನಿಮ್ಮ ನೋವನ್ನು ಹಂಚಿಕೊಳ್ಳುವಿರಿ. ತಂದೆಯ ಜೊತೆ ಸಮಾರಂಭಗಳಿಗೆ ಹೋಗುವಿರಿ.

ನಿಮ್ಮ ವಾದವು ಸರಿಯೆನಿಸೀತು. ವಾಹನ ರಿಪೇರಿಯ ಕೆಲಸದಲ್ಲಿಕೆಲಸದಲ್ಲಿ ಇಂದಿನ ಸಮಯವು ವ್ಯರ್ಥವಾಗಬಹುದು. ಮಕ್ಕಳು ನಿಮ್ಮ ಬಳಿ ನಾನಾ ಪ್ರಶ್ನೆಗಳನ್ನು ಕೇಳುವರು. ನಿಮ್ಮ ನಿಲುವನ್ನು ಸಮರ್ಥಿಸಿಕೊಳ್ಳುವಿರಿ. ಸ್ತ್ರೀಯರ ಮೇಲೆ ನಿಮಗೆ ಕರುಣೆ ಬರಬಹುದು. ಕೆಟ್ಟ ಗಳಿಗೆಯೊಂದು ಇಂದು ಹಾದುಹೋಗಿ ಸಣ್ಣ ಅವಘಡವನ್ನು ಮಾಡುವುದು. ಸ್ತ್ರೀಯರಿಗೆ ಅಲಂಕಾರಿಕ ವಸ್ತುಗಳು

ವೃಷಭ ರಾಶಿ : ಯಾವುದನ್ನೂ ಸಹಿಸಿಕೊಳ್ಳುವ ಶಕ್ತಿ ನಿಮ್ಮಲ್ಲಿ ಇರದು. ನಿಮ್ಮ ದೃಢ ಸಂಕಲ್ಪವು ಯಶಸ್ಸಿನ ಗುಟ್ಟೂ ಆಗುವುದು. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ‌. ವಸ್ತುಗಳ ಮಾರಾಟದ ನಿಮಿತ್ತ ನೀವು ಪರ ಊರಿಗೆ ಹೋಗಲಿದ್ದೀರಿ.

ಮಿಥುನ ರಾಶಿ : ಮಂತ್ರಕ್ಕಿಂತ ಉಗುಳೇ ಜಾಸ್ತಿ ಎನ್ನುವಂತೆ ಎಲ್ಲರಿಗೂ ಬೈಯುತ್ತ ಇರುವಿರಿ. ಇಂದು ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿ‌ಮಾಡಿಸಬಹುದು. ದಾರಿ ಸರಿಯಿಲ್ಲ ಎಂದ ಮಾತ್ರಕ್ಕೆ ಬದಲಿಸಬೇಕೆಂದು ಅಲ್ಲ. ಸರಿ‌ಮಾಡಿಕೊಂಡೂ ಹೋಗಬಹುದು. ಅಸಹಜ ವರ್ತನೆಯು ಮನೆಯಲ್ಲಿ ಸಂದೇಹಕ್ಕೆ ಕಾರಣವಾಗುವುದು. ಹಿರಿಯರನ್ನು ಅನಾದರದಿಂದ ನೋಡಬೇಡಿ. ನಿಮ್ಮ ಅಸಮಾಧಾನವನ್ನು ಆಪ್ತರ ಬಳಿ ಹೇಳಿಕೊಳ್ಳಿ.

ಉದ್ಯೋಗದಲ್ಲಿ ಎದುರಾದ ಸನ್ನಿವೇಶಗಳನ್ನು ಶಾಂತ ಮಾಡುವಿರಿ. ಕೇಳದೇ ಇರುವವರಿಗೆ ಏನನ್ನೂ ಕೊಡಬೇಡಿ. ನಿಮ್ಮ ಸುಪ್ತಮತಿಯನ್ನು ಪ್ರಕಟಿಸಿ. ಭೂಮಿಯ ಖರೀದಿಗೆಹಿರಿಯರ ಮಾರ್ಗದರ್ಶನವೂ ಇರಲಿ. ಮೋಜಿನ‌ ಆಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಆರೋಗ್ಯವು ಉಪಶಮನವಾಗುವ ಯಾವ ಲಕ್ಷಣವೂ ನಿಮಗೆ ಕಾಣಿಸದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ : ಉದ್ಯೋಗದ ಕಾರಣದಿಂದ ಅನಾರೋಗ್ಯ ಕಾಣಿಸಿಕೊಳ್ಳಬಹುದು. ಇಂದು ಅನವಶ್ಯಕ ಖರ್ಚಿನ ಕಡೆ ಗಮನವಿರದು. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ‌. ಸ್ಥಿರಾಸ್ತಿಯನ್ನು ಕೊಡುವ ಆಲೋಚನೆಯನ್ನು ಮಾಡುವಿರಿ. ವಾಹನ ಖರೀದಿಯ ಬಗ್ಗೆ ಆಲೋಚನೆ ಇರಲಿದೆ. ಬಹಳ ಹಿಂದಿನ ಆಸೆಯನ್ನು ಸಂಗಾತಿಯು ಪೂರೈಸುವನು. ‌ಇಂದು ನಿಮ್ಮ ಅನಗತ್ಯ ಮಾತುಗಳಿಂದ ವಿವಾದವು ಹುಟ್ಟಬಹುದು ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಾಕ್ತಾರಾದ ಜೋತಿಷಿಗಳನ್ನು ಸಂಪರ್ಕಿಸಿ9535839666

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement