ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ನವದೆಹಲಿ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಸದಸ್ಯರ ಗಮನಕ್ಕೆ ತಾರದೆ ಬಿಲ್ ಪಾವತಿಸಿದ ಪಿಡಿಒ ರಮೇಶ್ ಅಮಾನತ್.! ಮುಂಬರುವ ಹಲವು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವರಿಗೆ ಸಂಪುಟ ಸೇರುವ ಅವಕಾಶ ಸಿಗಲಿದೆ ಎಂಬ ಪ್ರಚಾರದ ಹಿನ್ನಲೆಯಲ್ಲಿ ನಾಳಿನ ಪ್ರಗತಿ ಮೈದಾನದಲ್ಲಿ ನಡೆಯಲಿರುವ ಸಭೆ ಹೆಚ್ಚಿನ ಕುತೂಹಲ ಮೂಡಿಸಿದೆ. ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು.! ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು … Continue reading ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ