ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ ೨ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ..! ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ೩.೪೦ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಮಾಟ ಮಂತ್ರ ವಾಮಾಚಾರ ಮನೆಗೆ … Continue reading ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ