ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ ೨ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ! ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ೩.೪೦ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.! … Continue reading ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ