ಈ ಭಾಗದ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!

 

     ದಾವಣಗೆರೆ; ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ ಮತ್ತು ಯರಗುಂಟೆ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ, ಎಸ್.ಪಿ.ಎಸ್. ನಗರ, ಬಿ.ಎನ್  -1 ಲೇಔಟ್ , ಭಾμÁ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ, ಎಸ್‍ಎಸ್‍ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ ,ಭಾμÁ ನಗರ ಮೇನ್ ರೋಡ್ .ಎಸ್‍ಜೆಎಂ ನಗರ, 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿಎನ್ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement