ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ
ಉಡುಪಿ: ಜಿಲ್ಲೆಯ ವಿವಿಧೆಡೆ ಕಳೆದ 4 ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಗದ್ದೆಗಳಿಗೆ ನೀರು ನುಗ್ಗಿ ತೀವ್ರ ಬೆಳೆ ಹಾನಿಯಾಗಿದೆ. ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಕಲಿಯಾಲು ಎಂಬಲ್ಲಿ ಫಸಲು ಇದ್ದ ಗದ್ದೆಗೆ ನೀರು ತುಂಬಿ ಸುಮಾರು 10ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ: ಸಿಎಂ ಟೈಮ್ ಫಿಕ್ಸ್ .! ನಾಳೆ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 572 ಸರ್ಕಾರಿ ಹುದ್ದೆಗಳ ನೇಮಕಾತಿ ಆರ್ಥಿಕ ಇಲಾಖೆಯು ಅನುಮೋದನೆ.! … Continue reading ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ
Copy and paste this URL into your WordPress site to embed
Copy and paste this code into your site to embed