ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಉಡುಪಿ: ಜಿಲ್ಲೆಯ ವಿವಿಧೆಡೆ ಕಳೆದ 4 ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಗದ್ದೆಗಳಿಗೆ ನೀರು ನುಗ್ಗಿ ತೀವ್ರ ಬೆಳೆ ಹಾನಿಯಾಗಿದೆ. ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಕಲಿಯಾಲು ಎಂಬಲ್ಲಿ ಫಸಲು ಇದ್ದ ಗದ್ದೆಗೆ ನೀರು ತುಂಬಿ ಸುಮಾರು 10ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಬಂಧಿ ಕೈದಿಗಳು ಪರಾರಿ .! ನಾಳೆ ಬಜೆಟ್‌ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ : ಮಾಜಿ ಸಚಿವ ರಾಮಚಂದ್ರೇಗೌಡರು ನಿಧನ.! ವಿದ್ಯಾರ್ಥಿನಿಲಯ … Continue reading ಉಡುಪಿ: ಭಾರೀ ಮಳೆಗೆ ಇನ್ನಂಜೆಯ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ