ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು. ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ ‘ವಂದೇ ಭಾರತ್’ ರೈಲು ಕಾಲ್ತುಳಿತದ ಪ್ರಕರಣ: ಸಿಎಟಿ ಆದೇಶ- ‘ಮೇಲ್ಮನವಿ ಸಲ್ಲಿಸಲು ಅವಕಾಶವಿದೆ’-ಸಿಎಂ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ … Continue reading ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ