ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು. ಮಾರ್ಚ್ 6ರಿಂದ 27 ರವರೆಗೆ ಬಜೆಟ್ ಅಧಿವೇಶನ ಸಿಎಂ ಅವರ 17ನೇ ಬಜೆಟ್.! ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ ‘ವಂದೇ ಭಾರತ್’ ರೈಲು 13-02-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ … Continue reading ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ