ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೊಟ್ಟಂತಹ ಹಣ ವಾಪಸ್ ಬರಬೇಕು ಎಂದರೆ ಈ ಚಿಕ್ಕ ಕೆಲಸ ಮಾಡಿ ಸಾಕು.!

ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೊಟ್ಟಂತಹ ಹಣ ವಾಪಸ್ ಬರಬೇಕು ಎಂದರೆ ಈ ಚಿಕ್ಕ ಕೆಲಸ ಮಾಡಿ ಸಾಕು.! ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೊಟ್ಟಂತಹ ಹಣ ವಾಪಸ್ ಬರಬೇಕು ಎಂದರೆ ಈ ಚಿಕ್ಕ ಕೆಲಸ ಮಾಡಿ ಸಾಕು.!

 

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ.

Advertisement

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

ಕೊಟ್ಟಂತ ಸಾಲ ಮರಳಿ ಪಡೆಯಲು ಈ ರೀತಿ ಮಾಡಬೇಕು? ಬೆಳ್ಳುಳ್ಳಿಯನ್ನು ತೆಗೆದುಕೊಂಡು ಈ ಉಪಾಯವನ್ನು ಮಾಡುವುದರಿಂದ ಧನ ಸಂಪತ್ತು ಲಭಿಸುತ್ತದೆ ಹಣದ ಸಮಸ್ಯೆಗಳು ದೂರವಾಗುತ್ತದೆ, ಬಡತನ ಕಷ್ಟಗಳನ್ನು ಅನುಭವಿಸುತ್ತಿದ್ದರೆ ಧನ ಸಂಪತ್ತುಗಳು ಬರುವ ದಾರಿಗಳು ಮುಚ್ಚಿಕೊಂಡಿದ್ದಾರೆ ನಮ್ಮ ಅದೃಷ್ಟಗಳು ಹಾಳಾಗಿ ಇವೆ ಎಂದು ಗಮನಿಸಿದರೆ ಇದೆಲ್ಲವನ್ನು ಪರಿಹರಿಸಿಕೊಳ್ಳಬಹುದು ಬೆಳ್ಳುಳ್ಳಿಯನ್ನು ತಾಂತ್ರಿಕ ಕ್ರಿಯೆಯಲ್ಲಿ ಅತ್ಯಂತ ಉತ್ತಮ ವೆಂದು ಹೇಳಲಾಗಿದೆ. ಬೆಳ್ಳುಳ್ಳಿಯನ್ನು ಸರಿಯಾದ ಉಪಯೋಗವನ್ನು ಮಾಡಿ ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.

ಪಕ್ಕದ ಮನೆಯ ಧನ ಸಂಪತ್ತನ್ನು ತುಂಬಕದ ರೀತಿಯಲ್ಲಿ ಆಕರ್ಷಣೆ ಮಾಡುವಂತಹ ಶಕ್ತಿಯನ್ನು ಹೊಂದಿದೆ

ತಾಯಿ ಲಕ್ಷ್ಮಿ ದೇವಿಯ ಮುಂದೆ ಸರಿಯಾದ ರೀತಿಯಲ್ಲಿ ಪೂಜೆಯನ್ನು ಮಾಡಿದರೆ ತಕ್ಷಣವೇ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಲಕ್ಷ್ಮೀದೇವಿಯ ಮುಂದೆ ಯಾವುದೇ ವ್ಯಕ್ತಿಯು ಸಾಧನೆಯನ್ನು ಮಾಡಿದರೆ ಲಕ್ಷ್ಮಿ ದೇವಿಯು ತಕ್ಷಣವೇ ಒಲೆಯುತ್ತಾಳೆ. ಸರಿಯಾದ ರೀತಿಯಲ್ಲಿ ಪೂಜೆಯನ್ನು ಮಾಡಿ ಈ ಉಪಾಯವನ್ನು ನಾಲ್ಕು ಶುಕ್ರವಾರ ಮಾಡಬೇಕು

ಸಾಯಂಕಾಲದ ಸಮಯದಲ್ಲಿ ಏಳು ಗಂಟೆಯ ನಂತರ ಸೂರ್ಯಾಸ್ತದ ನಂತರ ಮನೆಯ ದೇವರ ಕೋಣೆಯಲ್ಲಿ ಲಕ್ಷ್ಮಿ ದೇವಿಯ ಫೋಟೋ ಅಥವಾ ಮೂರ್ತಿಯನ್ನು ಇಟ್ಟಿರಬೇಕು ಆ ಸ್ಥಳದಲ್ಲಿ ಅದರ ಮುಂದೆ ಕುಳಿತುಕೊಂಡು ಕೆಂಪು ಬಣ್ಣದ ಬಟ್ಟೆಯ ಮೇಲೆ ತುಪ್ಪದ ದೀಪವನ್ನು ಹಚ್ಚಬೇಕು

ಅದೇ ಸ್ಥಾನದಲ್ಲಿ ಬೆಳ್ಳುಳ್ಳಿಯನ್ನು ತೆಗೆದುಕೊಂಡು ಈ ಸಮಯದಲ್ಲಿ ಒಂದು ಮಂತ್ರವನ್ನು ಜಪಿಸಬೇಕು ನಿಮ್ಮ ಕೈಯಲ್ಲಿರುವ ಬೆಳ್ಳುಳ್ಳಿಯನ್ನು ಕೆಂಪು ಬಣ್ಣದ ಬಟ್ಟೆಯ ಮೇಲೆ ಇಟ್ಟು ತುಪ್ಪದ ದೀಪದಿಂದ ತಾಯಿ ಲಕ್ಷ್ಮಿ ದೇವಿ ಮತ್ತು ಸರಸ್ವತಿ ದೇವಿಗೆ ಆರತಿಯನ್ನು ಮಾಡಬೇಕು

ಬೆಳ್ಳುಳ್ಳಿಯನ್ನು ಕೈಯಲ್ಲಿ ಹಿಡಿದು ಒಂದು ಮಂತ್ರವನ್ನು ಪಠಿಸಬೇಕು

*_ಜಯ ಜಯ ಹೇ ಭಗವತಿ ಸುರ ಭಾರತಿ ತವಚರಣಂ ಪ್ರಣಂ  ನಮಃ  ನಾನ್ ಬ್ರಹ್ಮ  ಮಾಹಿ ಜಯಬಾಗೇಶ್ವರಿ ಶರಣಂ

ಥೇ ಗಚ್ಚಾಮಿ*_

 

ಈ ಬೆಳ್ಳುಳ್ಳಿಯನ್ನು ಹಣ ಇಡುವಂತಹ ಸ್ಥಳದಲ್ಲಿ ಅಥವಾ ನೌಕರಿ ಮಾಡುವಂತಹ ಸ್ಥಳದಲ್ಲಿ ಅಥವಾ ವ್ಯಾಪಾರ ಮಾಡುವ ಸ್ಥಳದಲ್ಲಿ ಅಥವಾ ಪರ್ಸಿನಲ್ಲಿ ನಿಮಗೆ ಮುಖ್ಯವಾದ ಸ್ಥಳಗಳಲ್ಲಿ ಇಟ್ಟುಕೊಳ್ಳಬಹುದು

ಒಂದು ವೇಳೆ ಈ ಬೆಳ್ಳುಳ್ಳಿ ಒಣಗಿದರೆ ಇದೇ ರೀತಿ ಪ್ರತಿಕ್ರಿಯೆಯನ್ನು ಇನ್ನೊಂದು ಸಲ ಮಾಡಿ ಇಟ್ಟುಕೊಳ್ಳಬಹುದು

*ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ*9535839666

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement