ಕರಾವಳಿಯಲ್ಲಿ ಮಳೆ ಹಾನಿ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ: ಸಿಎಂ ಟೈಮ್ ಫಿಕ್ಸ್ .! ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. 572 ಸರ್ಕಾರಿ ಹುದ್ದೆಗಳ ನೇಮಕಾತಿ ಆರ್ಥಿಕ ಇಲಾಖೆಯು ಅನುಮೋದನೆ.! ಬಂಟ್ವಾಳ: ಕಾರು … Continue reading ಕರಾವಳಿಯಲ್ಲಿ ಮಳೆ ಹಾನಿ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed