ಕರಾವಳಿಯಲ್ಲಿ ಮಳೆ ಹಾನಿ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ.! ಇಲ್ಲದಿದ್ದರೆ ತೆರವು.! ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. ದಾವಣಗೆರೆ: ಇಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.! ಬಂಟ್ವಾಳ: ಕಾರು ಪಲ್ಟಿ- ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು … Continue reading ಕರಾವಳಿಯಲ್ಲಿ ಮಳೆ ಹಾನಿ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed