ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ

ಬೆಂಗಳೂರು: ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ವಿಧಾನ ಪರಿಷತ್ ಸದಸ್ಯರ ಹುದ್ದೆಗಳಿಗೆ ಆಯ್ಕೆ ಆದವರು.!ರಾಜ್ಯಪಾಲರು ಗ್ರೀನ್ ಸಿಗ್ನಲ್.! ದಕ್ಷಿಣ ಆಫ್ರಿಕಾದಲ್ಲಿ ವಿಷಾನಿಲ ಸೋರಿಕೆ; ಮಕ್ಕಳು ಸೇರಿ 16 ಮಂದಿ ಸಾವು ನಕಲಿ ಸುದ್ದಿಗಳ ವಿರುದ್ಧ ದ.ಕ ಪೊಲೀಸರಿಂದ ಎಚ್ಚರಿಕೆ ಸಂದೇಶ ಬೆಂಗಳೂರು: ಸರಣಿ ಅಪಘಾತ- … Continue reading ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ