ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ

ಬೆಂಗಳೂರು: ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯ..! ದಕ್ಷಿಣ ಆಫ್ರಿಕಾದಲ್ಲಿ ವಿಷಾನಿಲ ಸೋರಿಕೆ; ಮಕ್ಕಳು ಸೇರಿ 16 ಮಂದಿ ಸಾವು ಕೆಪಿಎಸ್ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ ನೈರ್ಮಲ್ಯ ಕಾರ್ಮಿಕರಿಗೆ ಸುರಕ್ಷಿತ ಕೆಲಸದ … Continue reading ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ