ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ … Continue reading ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು