ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ ಘೋಷಣೆ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರೇವ್ ಪಾರ್ಟಿ ಮೇಲೆ ದಿಢೀರ್ ದಾಳಿ:35 ಯುವತಿಯರು ಸೇರಿ 115 ಜನರು ಪೊಲೀಸ್ ವಶಕ್ಕೆ ದಯವಿಟ್ಟು ನನ್ನ ಪತ್ನಿ,ಮಕ್ಕಳನ್ನು ಪಾಕ್‌ಗೆ ಕಳುಹಿಸಿ ಕೊಡಿ- … Continue reading ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು