ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಖುಷಿ ಸಮಾಚಾರ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 12-05-2026 ದಯವಿಟ್ಟು ನನ್ನ ಪತ್ನಿ,ಮಕ್ಕಳನ್ನು ಪಾಕ್‌ಗೆ ಕಳುಹಿಸಿ ಕೊಡಿ- ಮೋದಿ ಸರ್ಕಾರಕ್ಕೆ ಪತಿರಾಯ ಮನವಿ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ … Continue reading ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು