ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ. ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ 40,067 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ.! ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ … Continue reading ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು