ಕಾಸರಗೋಡು: ಉಕ್ಕಿ ಹರಿದ ನದಿ – ತೀವ್ರ ಕಡಲ್ಕೊರೆತ; ತಗ್ಗು ಪ್ರದೇಶದ ಮನೆಗಳು ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ.. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶ ಗಳು ಜಲಾವೃತ ಗೊಂಡಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು ಮನೆಗಳು ಅಪಾಯದಲ್ಲಿದ್ದು, ಹತ್ತಕ್ಕೂ ಅಧಿಕ ಮನೆಗಳು ಕುಸಿದಿವೆ. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪೈವಳಿಕೆ ಸಮೀಪದ ಚಿಪ್ಪಾರ್ ನ ಖಾಸಗಿ ಶಾಲೆಯೊಂದರ ಆವರಣ ಗೋಡೆ ಕುಸಿದು ಬಿದ್ದಿದೆ. ಗುಡ್ಡ ಜರಿದು … Continue reading ಕಾಸರಗೋಡು: ಉಕ್ಕಿ ಹರಿದ ನದಿ – ತೀವ್ರ ಕಡಲ್ಕೊರೆತ; ತಗ್ಗು ಪ್ರದೇಶದ ಮನೆಗಳು ಜಲಾವೃತ