ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ. ಕಳ್ಳರಿಗೆ ಭಾರವಾದ ಎಟಿಎಂ ಮೆಷಿನ್! … Continue reading ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
Copy and paste this URL into your WordPress site to embed
Copy and paste this code into your site to embed