ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಯೋಗ ಗುರು ಅರೆಸ್ಟ್ ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ. ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ಶೋಧ, 113 ಮೂಳೆಗಳು ಪತ್ತೆ.! … Continue reading ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
Copy and paste this URL into your WordPress site to embed
Copy and paste this code into your site to embed