ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ವಚನ:- -ಗುಪ್ತ ಮಂಚಣ್ಣ .! ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ. ದಾವಣಗೆರೆ ದಕ್ಷಿಣ: ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ ಇದ್ದಾರೆ ಇಷ್ಟು ಮಂದಿ ಮತದಾರರು. ಕುಡಿದು ಬಂದು ನಿತ್ಯ … Continue reading ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
Copy and paste this URL into your WordPress site to embed
Copy and paste this code into your site to embed