ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ. 40,067 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆದೇಶ.! ಕುಡಿದು … Continue reading ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು