ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು
ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಲ್ಲ ಕಲ್ಲುಕಂಡದ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದ್ದು, ಅಖಿಲ್ ಎಸ್ಎಫ್ಐ ಕಾರ್ಯಕರ್ತನಾಗಿದ್ದನು. ಬಾಲಕನಿಗೆ ಹಾವು ಕಚ್ಚಿ ಸಾವು.! ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಮಾಹಿತಿ.! ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-04-2026.! ಇನ್ನು … Continue reading ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು
Copy and paste this URL into your WordPress site to embed
Copy and paste this code into your site to embed