ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು
ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಲ್ಲ ಕಲ್ಲುಕಂಡದ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದ್ದು, ಅಖಿಲ್ ಎಸ್ಎಫ್ಐ ಕಾರ್ಯಕರ್ತನಾಗಿದ್ದನು. ಮಾರ್ಚ್ 6ರಿಂದ 27 ರವರೆಗೆ ಬಜೆಟ್ ಅಧಿವೇಶನ ಸಿಎಂ ಅವರ 17ನೇ ಬಜೆಟ್.! ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ 13-02-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! ವಚನ:- … Continue reading ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು
Copy and paste this URL into your WordPress site to embed
Copy and paste this code into your site to embed