ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು

ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಲ್ಲ ಕಲ್ಲುಕಂಡದ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದ್ದು, ಅಖಿಲ್ ಎಸ್ಎಫ್ಐ ಕಾರ್ಯಕರ್ತನಾಗಿದ್ದನು. ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ.! ಹವಾಮಾನ ಇಲಾಖೆ ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ NEET/IIT/JEE/K-CET/CAR/CUET/CA-FOUNDATION/CLAT  ಪರೀಕ್ಷೆಗಳಿಗೆ ಉಚಿತ ಕೋಚಿಂಗ್ ಗೆ ಅರ್ಜಿ … Continue reading ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು