ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಪುತ್ರ ಆದರ್ಶ್(28) ಮೃತ ಯುವಕ. ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು ಕಾಲ್ತುಳಿತದ ಪ್ರಕರಣ: ಸಿಎಟಿ ಆದೇಶ- ‘ಮೇಲ್ಮನವಿ ಸಲ್ಲಿಸಲು ಅವಕಾಶವಿದೆ’-ಸಿಎಂ ಆದರ್ಶ್ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಇತ್ತೀಚೆಗೆ … Continue reading ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
Copy and paste this URL into your WordPress site to embed
Copy and paste this code into your site to embed