ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಪುತ್ರ ಆದರ್ಶ್(28) ಮೃತ ಯುವಕ. ವಚನ: -ಜೇಡರ ದಾಸಿಮಯ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ .! ಆದರ್ಶ್ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು ಆಕೆಯ ಮೇಲೆ ಹಲ್ಲೆ … Continue reading ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
Copy and paste this URL into your WordPress site to embed
Copy and paste this code into your site to embed