ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಪುತ್ರ ಆದರ್ಶ್(28) ಮೃತ ಯುವಕ. ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು ವಚನ:- -ಗುಪ್ತ ಮಂಚಣ್ಣ .! ಆದರ್ಶ್ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು … Continue reading ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
Copy and paste this URL into your WordPress site to embed
Copy and paste this code into your site to embed