ಕೆಟ್ಟ ಜನ ದೃಷ್ಟಿ ಶತ್ರು ದೃಷ್ಟಿ ತಂತ್ರ ಮಂತ್ರದೃಷ್ಟಿ ಮನೆಗೆ ತಗಲಿದ್ದರೆ ಈ ಸರಳ ಮಾರ್ಗ ಉಪಾಯಗಳನ್ನು ಬಳಸಿಕೊಂಡರೆ ದೃಷ್ಟಿ ದೋಷ ಪರಿಹಾರವಾಗುತ್ತದೆ?

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲವರ ಕೆಟ್ಟ ದೃಷ್ಟಿ ಬಿದ್ದರೆ ಬಹಳಷ್ಟು ನಷ್ಟವಾಗುತ್ತದೆ. ದೃಷ್ಟಿ ತಟ್ಟಿದರೆ ಎಂಬ ಕಾರಣಕ್ಕೆ ಹಲವಾರು ಮಾರ್ಗೋಪಾಯಗಳನ್ನೂ ಅನುಸರಿಸಲಾಗುತ್ತದೆ. ಮಕ್ಕಳಿಗೆ ದೃಷ್ಟಿ ದಾರವನ್ನು ಕಟ್ಟುವುದು, ಇಲ್ಲವೇ ದೃಷ್ಟಿ ನಿವಾಳಿಸುವುದನ್ನು ಮಾಡಲಾಗುತ್ತದೆ. ಪೂಜಿಸಿ, ಮಂತ್ರಿಸಿದ ತಾಯತ ಇಲ್ಲವೇ ಯಂತ್ರಗಳನ್ನು ಕಟ್ಟುವಂತಹ ಪ್ರಕ್ರಿಯೆಯನ್ನು ಸಹ ಮಾಡಲಾಗುತ್ತದೆ. ಈಗ ಪರಿಹಾರಗಳು ಏನೇನು ಎಂಬುದನ್ನು ನೋಡೋಣ.

ಕೆಟ್ಟ ದೃಷ್ಟಿ, ಕಣ್ಣು ಬೀಳುವುದು… ಎಂಬ ಪದವನ್ನು ನಾವು ಕೇಳಿರುತ್ತೇವೆ. ಇದಕ್ಕೆ ಹಲವಾರು ಕಾರಣಗಳು ಇರುತ್ತವೆ. ಯಾಕೆಂದರೆ ನೆಮ್ಮದಿಯ ಜೀವನದಲ್ಲಿ ಇದ್ದಕ್ಕಿದ್ದಂತೆ ಅಶಾಂತಿ ಸೃಷ್ಟಿಯಾಗಿಬಿಡುತ್ತದೆ. ಗೆಲುವಿನ ಹಾದಿಯಲ್ಲಿದ್ದಾಗ ಸೋಲಿನ ಭೀತಿ ಕಾಣುತ್ತಾ ಹೋಗುತ್ತದೆ… ವ್ಯಾಪಾರದಲ್ಲಿ ಲಾಭವಾಗುತ್ತಿದ್ದ ಸಮಯದಲ್ಲಿ ನಷ್ಟ ಆಗುತ್ತಾ ಹೋಗುತ್ತದೆ, ಆರೋಗ್ಯವಾಗಿರುವ ಸಂದರ್ಭದಲ್ಲಿ ಅನಾರೋಗ್ಯವು ಕಾಡಲು ಪ್ರಾರಂಭಿಸುತ್ತದೆ.. ಹೀಗೆ ಎಲ್ಲದಕ್ಕೂ ಏನು ಕಾರಣ ಎಂಬುದು ನಮಗೆ ಕೆಲವು ಸಮಯದಲ್ಲಿ ತಿಳಿಯದೇ ಹೋಗುತ್ತದೆ. ಗ್ರಹಗತಿಗಳು ಅಲ್ಪಮಟ್ಟಿಗೆ ಉತ್ತಮವಾಗಿದ್ದರೂ ಹೀಗೇಕೆ ಆಗುತ್ತದೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಂತೆ ಕಾಡುತ್ತಿರುತ್ತದೆ

ಇದಕ್ಕೆ ಕಣ್ಣು ಬೀಳುವುದೂ ಒಂದು ಕಾರಣವಾಗಿರುವ ಸಾಧ್ಯತೆ ದಟ್ಟವಾಗಿರುತ್ತದೆ. ಕೆಲವರಿಗೆ ಇನ್ನೊಬ್ಬರ ಏಳ್ಗೆಯನ್ನು ಸಹಿಸಲು ಆಗದು. ಹೀಗಾಗಿ ಅವರ ಅಸೂಯೆಯಿಂದ ಇನ್ನೊಬ್ಬರ ಬೆಳವಣಿಗೆಯನ್ನು ನೋಡುತ್ತಿರುತ್ತಾರೆ. ಅದಕ್ಕೆ ಹೊಟ್ಟೆ ಉರಿಯನ್ನು ಪಟ್ಟುಕೊಳ್ಳುತ್ತಾರೆ. ಹೀಗಾಗಿ ಅವರ ಹೊಟ್ಟೆಕಿಚ್ಚಿನ ನೋಟದಿಂದ ಇತರರಿಗೆ ಕೆಟ್ಟದ್ದಾಗುತ್ತಾ ಹೋಗುತ್ತದೆ. ಹಾಗಾಗಿ ಗರ್ಭವತಿಯಾದವರಿಗೆ, ಪುಟ್ಟ ಮಕ್ಕಳಿಗೆ ಈ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತದೆ. ಈ ದೃಷ್ಟಿದೋಷ ಹೇಗೆ, ಯಾರಿಗೆ ಆಗುತ್ತದೆ ಮತ್ತದಕ್ಕೆ ಪರಿಹಾರೋಪಾಯಗಳು ಏನು ಎಂಬ ಬಗ್ಗೆ ನೋಡೋಣ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪುಟ್ಟ ಮಕ್ಕಳಿಗೆ ದೃಷ್ಟಿ

ಒಂದು ವರ್ಷದೊಳಗಿನ ಪುಟ್ಟ ಮಕ್ಕಳಿಗೆ ಬೇಗ ದೃಷ್ಟಿಯಾಗಲಿದೆ. ಹೀಗೆ ಅವರಿಗೆ ದೃಷ್ಟಿ ತಾಕಿದರೆ, ಹಾಲು ಕುಡಿಯುವುದಿಲ್ಲ. ಅಲ್ಲದೆ, ರಚ್ಚೆ ಹಿಡಿಯುವುದು, ರಾತ್ರಿ ಇಡೀ ನಿದ್ದೆ ಮಾಡದೇ ಇರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ತುತ್ತಾಗುತ್ತವೆ. ಈ ರೀತಿ ಆದಾಗ ಸಾಸಿವೆ, ಉಪ್ಪು ತೆಗೆದುಕೊಂಡು ಆ ಮಗುವಿಗೆ ನಿವಾಳಿಸಿ ಹಾಕಬೇಕು. ಪೂಜಿಸಿದ ಇಲ್ಲವೇ ಮಂತ್ರಿಸಿದ ತಾಯತ ಅಥವಾ ಯಂತ್ರವನ್ನು ಕಪ್ಪುದಾರದಲ್ಲಿ ಕಟ್ಟಿ, ಕುತ್ತಿಗೆಗೆ ಅಥವಾ ಕೈಗೆ ಕಟ್ಟಬೇಕು. ಇದು ಬಹುಬೇಗ ನೋಡುಗರ ದೃಷ್ಟಿಗೆ ಬೀಳುವುದರಿಂದ ಕಟ್ಟಿಸಿಕೊಂಡ ಮಗುವಿಗೆ ದೃಷ್ಟಿ ತಾಕದು.

ವ್ಯಾಪಾರದಲ್ಲಿ ನಷ್ಟವಾದರೆ

ವ್ಯಾಪಾರ – ವ್ಯವಹಾರದಲ್ಲಿ ಒಳ್ಳೇ ಲಾಭ ಪಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ನಷ್ಟದ ಸುಳಿಗೆ ಸಿಲುಕುತ್ತದೆ. ಇಲ್ಲವೇ ಮಂದಗತಿಯಲ್ಲಿ ಸಾಗುತ್ತದೆ. ಎಷ್ಟೇ ಪ್ರಯತ್ನ ಪಟ್ಟರೂ ಲಾಭ ಕಾಣಲು ಸಾಧ್ಯವಾಗುವುದಿಲ್ಲ. ಇಂಥ ಸಂಕಷ್ಟಕ್ಕೆ ದೃಷ್ಟಿದೋಷ ಸಹ  ಕಾರಣ ಆಗಿರಬಹುದಾಗಿರುತ್ತದೆ. ಇದಕ್ಕೆ ಪರಿಹಾರವಾಗಿ ವ್ಯಾಪಾರದ ಸ್ಥಳದಲ್ಲಿ ನಿಂಬೆ ಹಣ್ಣು ಹಾಗೂ ಮೆಣಸಿಕಾಯಿಯನ್ನು ಕಟ್ಟಬೇಕು. ಇದು ನಿಮ್ಮ ಕಾರ್ಯಕ್ಷೇತ್ರಕ್ಕೆ ಬರುವ ಎಲ್ಲರಿ

ಊಟ- ತಿಂಡಿ ಸೇರದು

ಆರೋಗ್ಯ ಉತ್ತಮವಾಗಿಯೇ ಇರುತ್ತದೆ. ಹೊತ್ತಿಂದ ಹೊತ್ತಿಗೆ ಊಟ, ತಿಂಡಿ ಎಲ್ಲವೂ ಸೇರುತ್ತಿರುತ್ತದೆ. ಆದರೆ, ಒಮ್ಮೆಲೆಗೆ ಏನಾಯಿತೋ ಏನೋ..? ಯಾವುದೂ ಸಹ ತಿನ್ನಲು ಬೇಡವಾಗಿಬಿಡುತ್ತದೆ. ತಿನ್ನಲು ಹೋದರೂ ಹಸಿವು ಆಗುತ್ತಿರುವುದಿಲ್ಲ. ಇದರಿಂದ ಅನಾರೋಗ್ಯ ಉಂಟಾಗುತ್ತದೆ. ಇದು ಮಕ್ಕಳಿಗಾದರೂ ಸರಿ, ಹಿರಿಯರಿಗಾದರೂ ಸರಿ. ಕೆಟ್ಟ ದೃಷ್ಟಿ ಬಿದ್ದಾಗ ಹೀಗೆ ಆಗುವ ಸಂಭವ ಹೆಚ್ಚಿರುತ್ತದೆ. ಈ ರೀತಿ ಆಗುತ್ತಿದ್ದರೆ, ಒಂದು ಲೋಟದಲ್ಲಿ ನೀರು ತೆಗೆದುಕೊಂಡು ಏಳು ಬಾರಿ ತಲೆಯ ಮೇಲಿಂದ ನಿವಾಳಿಸಬೇಕು. ಅದನ್ನು ನಾಲ್ಕು ರಸ್ತೆ ಸೇರುವಲ್ಲಿ ಚೆಲ್ಲಿ ತಿರುಗಿ ನೋಡದೇ ವಾಪಸ್ ಬರಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಗೆ ನೆಗೆಟಿವ್ ಎನರ್ಜಿಬೇಡ

ಮನೆಯೊಳಗೆ ಯಾವುದಾದರೂ ಒಂದು ರೀತಿಯಲ್ಲಿ ನೆಗೆಟಿವ್ ಎನರ್ಜಿ ಬರುತ್ತದೆ. ಹೀಗೆ ಇವುಗಳು ಬಾರದಂತೆ ತಡೆಯಲು ಹಲವು ಮಾರ್ಗಗಳು ಇವೆ. ಮೊದಲನೆಯದಾಗಿ ಮನೆಯಲ್ಲಿ ತುಳಸಿ ಗಿಡವನ್ನು ನೆಡಬೇಕು. ಈ ಗಿಡವು ಕೆಟ್ಟ ಶಕ್ತಿಯು ಮನೆಯನ್ನು ಪ್ರವೇಶಿಸಲು ಬಿಡುವುದಿಲ್ಲ. ಜೊತೆಗೆ ಗಂಗಾಜಲವನ್ನು ಕಾಲ ಕಾಲಕ್ಕೆ ಮನೆಯೊಳಗೆ ಸಿಂಪಡಿಸಬೇಕು. ಪೂಜೆ ಮತ್ತು ಆರತಿಯನ್ನು ಮಾಡುವಾಗ ಘಂಟೆ, ಜಾಗಟೆಯನ್ನು ಬಾರಿಸಬೇಕು.

ದೃಷ್ಟಿ ನಿವಾಳಿಸುವ ಬಗ್ಗೆ ತಿಳಿಯೋಣ

ದೃಷ್ಟಿ ನಿವಾರಣೆಗೆ ವಾರಶುದ್ಧಿಯನ್ನು ನೋಡಬೇಕು ಎಂದು ಹೇಳಲಾಗುತ್ತದೆ. ಅಂದರೆ, ಭಾನುವಾರ , ಗುರುವಾರ, ಹುಣ್ಣಿಮೆ , ಅಮಾವಾಸ್ಯೆಯಂದು ದೃಷ್ಟಿ ನಿವಾಳಿಸಿದರೆ ಶ್ರೇಷ್ಠ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಇನ್ನು ಚಿಕ್ಕವರು ಹಿರಿಯರ ದೃಷ್ಟಿ ತೆಗೆಯಲು ಬರುವುದಿಲ್ಲ. ದೊಡ್ಡವರು ಚಿಕ್ಕವರ ದೃಷ್ಟಿ ನಿವಾಳಿಸಬೇಕು. ಮನೆಯಲ್ಲಿ ವಿಷ್ಣುಸಹಸ್ರನಾಮ ಪಠಣ ಅಥವಾ ಶ್ರವಣ ಮಾಡುವುದರಿಂದ ಕೆಟ್ಟಶಕ್ತಿಯು ಮನೆಯನ್ನು ಪ್ರವೇಶಿಸುವುದಿಲ್ಲ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon