ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ

ಕೊಲ್ಲೂರು: ಕೊಲ್ಲೂರು ಅರಣ್ಯ ಪ್ರದೇಶದಲ್ಲಿ ಅಲೆದಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರು ಮತ್ತು ಪೊಲೀಸರ ಸಹಕಾರದಿಂದ ರಕ್ಷಿಸಿ ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯದಿಂದ ರಕ್ಷಿಸಿ ದಾಖಲಿಸಿದ್ದಾರೆ. “ಕ್ಯಾಬ್‌ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ ರೂಮ್ ಅಲ್ಲ” – ಚಾಲಕನ ಮನವಿ ಯುವತಿ ತನ್ನ ಹೆಸರನ್ನು ಅರ್ಚನಾ (28) ಕೇರಳದ ಚರ್ವತ್ಕಲ್ ನಿವಾಸಿ ಎಂಬ ಅಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು … Continue reading ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ