ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ

ಕೊಲ್ಲೂರು: ಕೊಲ್ಲೂರು ಅರಣ್ಯ ಪ್ರದೇಶದಲ್ಲಿ ಅಲೆದಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರು ಮತ್ತು ಪೊಲೀಸರ ಸಹಕಾರದಿಂದ ರಕ್ಷಿಸಿ ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯದಿಂದ ರಕ್ಷಿಸಿ ದಾಖಲಿಸಿದ್ದಾರೆ. ‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ ಯುವತಿ ತನ್ನ ಹೆಸರನ್ನು ಅರ್ಚನಾ (28) ಕೇರಳದ ಚರ್ವತ್ಕಲ್ ನಿವಾಸಿ ಎಂಬ ಅಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು ಭಾರೀ ಮಳೆಗೆ … Continue reading ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ