ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ

ಕೊಲ್ಲೂರು: ಕೊಲ್ಲೂರು ಅರಣ್ಯ ಪ್ರದೇಶದಲ್ಲಿ ಅಲೆದಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರು ಮತ್ತು ಪೊಲೀಸರ ಸಹಕಾರದಿಂದ ರಕ್ಷಿಸಿ ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯದಿಂದ ರಕ್ಷಿಸಿ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹೆಣ್ಣಿನ ವೇಷ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ ಯುವತಿ ತನ್ನ ಹೆಸರನ್ನು ಅರ್ಚನಾ (28) ಕೇರಳದ ಚರ್ವತ್ಕಲ್ ನಿವಾಸಿ ಎಂಬ ಅಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ‘ಬೀದಿ ನಾಯಿಗಳು ಕಚ್ಚಿದರೆ ಸರ್ಕಾರವೇ ಪರಿಹಾರ ನೀಡಬೇಕು’- … Continue reading ಕೊಲ್ಲೂರು: ಕಾಡಿನಲ್ಲಿ ತಿರುಗಾಡುತ್ತಿದ್ದ ಯುವತಿಯ ರಕ್ಷಣೆ