ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ
ಮಂಡ್ಯ: ಕೌಟುಂಬಿಕ ಕಲಹ ಹಾಗೂ ಹಣದ ದಾಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರಗಳಿಂದ ಹೊಡೆದು ಕೊಂದಿದ್ದಾನೆ. ಮುದ್ದಾದ ಒಂದೂವರೆ ವರ್ಷದ ಗಂಡು ಮಗುವನ್ನು ಕೂಡ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊಸ ಯರಗನಹಳ್ಳಿ ಗ್ರಾಮದ ಹೊರವಲಯಲ್ಲಿರುವ ಒಂಟಿ ಮನೆಯಲ್ಲಿ ಈ ಘಟನೆ ನಡೆದಿದೆ. ವರ್ಷಿತಾ(24) ಕೊಲೆಯಾದ ಗೃಹಿಣಿ. ಒಂದೂವರೆ ವರ್ಷದ ಆರ್ಯ … Continue reading ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ
Copy and paste this URL into your WordPress site to embed
Copy and paste this code into your site to embed