ಖಲಿಸ್ತಾನ್ ಬೆದರಿಕೆ ಪೋಸ್ಟರ್: ಕೆನಡಾ ರಾಯಭಾರಿಗೆ ಸಮನ್ಸ್ ಜಾರಿ

ನವದೆಹಲಿ: ಕೆನಡಾದಲ್ಲಿನ ಭಾರತೀಯ ರಾಜತಾಂತ್ರಿಕರ ವಿರುದ್ಧ ಖಲಿಸ್ತಾನಿ ಉಗ್ರಗಾಮಿಗಳು ಪ್ರಚಾರ ಸಾಮಗ್ರಿಗಳ ಮೂಲಕ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭಾರತವು ಕೆನಡಾ ಹೈಕಮಿಷನರ್ ಗೆ ದೆಹಲಿಯಲ್ಲಿ ಸಮನ್ಸ್ ಜಾರಿ ಮಾಡಿದೆ. ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು..!! ಈ ನಡುವೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸದ ಮೇಲೆ ಖಲಿಸ್ತಾನ್ ಪರ ಬೆಂಬಲಿಗರು ಭಾನುವಾರ (ಸ್ಥಳೀಯ ಕಾಲಮಾನ) ನಡೆಸಿದ ವಿಧ್ವಂಸಕ ಕೃತ್ಯ ಮತ್ತು ಅಗ್ನಿಸ್ಪರ್ಶ ಪ್ರಯತ್ನವನ್ನು ಅಮೆರಿಕ ಮಂಗಳವಾರ ಬಲವಾಗಿ ಖಂಡಿಸಿದೆ. ದೆಹಲಿ ಕೆಂಪು ಕೋಟೆ ಬಳಿ ಬಾಂಬ್ … Continue reading ಖಲಿಸ್ತಾನ್ ಬೆದರಿಕೆ ಪೋಸ್ಟರ್: ಕೆನಡಾ ರಾಯಭಾರಿಗೆ ಸಮನ್ಸ್ ಜಾರಿ