ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..! ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಜುಲೈ … Continue reading ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ