ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಯಿಂದ ನೇತ್ರಾವತಿ ತೀರದ ಬಂಗ್ಲೆಗುಡ್ಡೆಯ ಸಂಪೂರ್ಣ ಶೋಧ ಆರಂಭ ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದರೆ. ಆದರೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಚಾಮರಾಜನಗರ: … Continue reading ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು