ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ-ಸಿಎಂ ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದರೆ. ಆದರೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ..! … Continue reading ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು
Copy and paste this URL into your WordPress site to embed
Copy and paste this code into your site to embed