ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ  ಜೂನ್ 25 ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದರೆ. ಆದರೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಚನ: –ಅರಿವಿನ ಮಾರಿತಂದೆ ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು ಕೈಗಾರಿಕಾ … Continue reading ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು