ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. ಬಸ್ ಕದ್ದೊಯ್ದ ಕುಡುಕರು! – ಮುಂದಾಗಿದ್ದು ಅನಾಹುತ ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಸರ್ಕಾರಿ ಉದ್ಯೋಗ ತ್ಯಜಿಸಿ ಐಪಿಎಸ್ ಅಧಿಕಾರಿಯಾದ ತೃಪ್ತಿ ಭಟ್ ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ … Continue reading ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ