ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. ಕೃಷಿ ಬಾಳೆ ಮಾಡುವ ರೈತರಿಗೆ ಮುಖ್ಯ ಮಾಹಿತಿ ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸತಿ ಶಾಲೆ: ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ … Continue reading ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ