ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ
ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. 04-03-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ … Continue reading ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed