ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು

ಬೀಜಿಂಗ್: ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ಬಿಟ್ಟುಬಿಡೋ ಮಾತೇ ಇಲ್ಲ: ಸಂಭಾಲ್ ಇತಿಹಾಸ ಇಸ್ಲಾಂಗಿಂತ ಹಿಂದಿನದು, ಅಲ್ಲಿ ವಿಷ್ಣು ದೇವಾಲಯ ಕೆಡವಲಾಗಿತ್ತು- ಯೋಗಿ ಆದಿತ್ಯನಾಥ್ ಸೋಮವಾರ ಬೆಳಗ್ಗೆ 7 ಗಂಟೆಯಿ0ದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಎಲ್ಲಾ ಹಂತಗಳ ಅಧಿಕಾರಿಗಳು ಜನರ ಸುರಕ್ಷತೆ ಮತ್ತು ಆಸ್ತಿಯನ್ನು … Continue reading ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು